ಎಚ್‌ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್‌ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!

ಎಚ್‌ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್‌ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!

Suvarna News   | Asianet News
Published : Jan 22, 2020, 11:27 AM IST

ಮಂಗಳೂರು ಏರ್ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣ; ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ; ಎಚ್‌ಡಿಕೆ ವಿರುದ್ಧ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ

ಬೆಂಗಳೂರು (ಜ.22): ಮಂಗಳೂರು ಏರ್ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣ ಈಗ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮಂಗಳವಾರ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಅದೊಂದು ಅಣಕು ಪ್ರದರ್ಶನವೆಂದು ಹೇಳಿದ್ದರು.

ಇದನ್ನೂ ಓದಿ | ಮಂಗಳೂರು ಬಾಂಬರ್ ಆದಿತ್ಯ ರಾವ್ ಪೊಲೀಸರ ಮುಂದೆ ಶರಣು

ಈಗ ಎಚ್‌ಡಿಕೆ ಹೇಳಿಕೆಗೆ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದು, ಎಚ್‌ಡಿಕೆ ಈ ಹಿಂದೆ ಸಿಎಂ ಆಗಿದ್ದರೇ ಎಂಬ ಸಂಶಯ ಹುಟ್ಟಿಕೊಂಡಿದೆ ಎಂದು ವ್ಯಂಗ್ಯವಾಡಿದ್ದರು. ಅಷ್ಟೇ ಅಲ್ಲ, ಎಚ್‌ಡಿಕೆ ವಿಧಿವಿಜ್ಞಾನ ತಜ್ಞನೂ ಅಲ್ಲ, ಪೊಲೀಸರಿಗೆ ಅವರ ಸರ್ಟಿಫಿಕೆಟೂ ಬೇಕಿಲ್ಲ ಎಂದು ಹರಿಹಾಯ್ದಿದ್ದಾರೆ.

ಬಾಂಬಿಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದಾನೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!