ಎಚ್‌ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್‌ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!

ಎಚ್‌ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್‌ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!

Suvarna News   | Asianet News
Published : Jan 22, 2020, 11:27 AM IST

ಮಂಗಳೂರು ಏರ್ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣ; ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ; ಎಚ್‌ಡಿಕೆ ವಿರುದ್ಧ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ

ಬೆಂಗಳೂರು (ಜ.22): ಮಂಗಳೂರು ಏರ್ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣ ಈಗ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮಂಗಳವಾರ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಅದೊಂದು ಅಣಕು ಪ್ರದರ್ಶನವೆಂದು ಹೇಳಿದ್ದರು.

ಇದನ್ನೂ ಓದಿ | ಮಂಗಳೂರು ಬಾಂಬರ್ ಆದಿತ್ಯ ರಾವ್ ಪೊಲೀಸರ ಮುಂದೆ ಶರಣು

ಈಗ ಎಚ್‌ಡಿಕೆ ಹೇಳಿಕೆಗೆ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದು, ಎಚ್‌ಡಿಕೆ ಈ ಹಿಂದೆ ಸಿಎಂ ಆಗಿದ್ದರೇ ಎಂಬ ಸಂಶಯ ಹುಟ್ಟಿಕೊಂಡಿದೆ ಎಂದು ವ್ಯಂಗ್ಯವಾಡಿದ್ದರು. ಅಷ್ಟೇ ಅಲ್ಲ, ಎಚ್‌ಡಿಕೆ ವಿಧಿವಿಜ್ಞಾನ ತಜ್ಞನೂ ಅಲ್ಲ, ಪೊಲೀಸರಿಗೆ ಅವರ ಸರ್ಟಿಫಿಕೆಟೂ ಬೇಕಿಲ್ಲ ಎಂದು ಹರಿಹಾಯ್ದಿದ್ದಾರೆ.

ಬಾಂಬಿಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದಾನೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!