ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ

ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ

Published : Nov 11, 2021, 05:45 PM IST

ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಬಾಂಬ್ ಹಾಕಿದ್ದಾರೆ.

ಕೊಪ್ಪಳ, (ನ.11): ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಬಾಂಬ್ ಹಾಕಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಬಿಟ್ ಕಾಯಿನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ ಬಸವರಾಜ ಬೊಮ್ಮಾಯಿ ಅವರ ಅಧಿಕಾರ ಹೋಗುತ್ತೆ. ನಮಗೆ ಮಾಹಿತಿ ಇದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರ್ತಿವೆ. ನಿಶ್ಚಿತವಾಗಿ ಇನ್ನೂ ಒಂದೂವರೆ ವರ್ಷದಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗ್ತಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more