ವಿಧಾನಸೌಧಕ್ಕೆ  ಬೀಗ ಎನ್ನುವ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ವಿಧಾನಸೌಧಕ್ಕೆ ಬೀಗ ಎನ್ನುವ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

Published : Oct 25, 2021, 03:45 PM IST

ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

ಹಾವೇರಿ, (ಅ.25): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗೆ ಭರ್ಜರಿ ಮತಬೇಟೆ ನಡೆಸಿದ್ದಾರೆ.

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಅದರಲ್ಲೂ ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!