ವಿಧಾನಸೌಧಕ್ಕೆ  ಬೀಗ ಎನ್ನುವ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ವಿಧಾನಸೌಧಕ್ಕೆ ಬೀಗ ಎನ್ನುವ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

Published : Oct 25, 2021, 03:45 PM IST

ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

ಹಾವೇರಿ, (ಅ.25): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗೆ ಭರ್ಜರಿ ಮತಬೇಟೆ ನಡೆಸಿದ್ದಾರೆ.

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಅದರಲ್ಲೂ ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?