ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ?: ಹುಟ್ಟುಹಬ್ಬ ಆಚರಣೆಗೆ ಬಂದಿದ್ದೇವೆ ಎಂದ ಬೊಮ್ಮಾಯಿ

ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ?: ಹುಟ್ಟುಹಬ್ಬ ಆಚರಣೆಗೆ ಬಂದಿದ್ದೇವೆ ಎಂದ ಬೊಮ್ಮಾಯಿ

Published : Jul 01, 2023, 03:43 PM IST

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ನಾಯಕರು ಸೇರಿದ್ದಾರೆ. ಆರ್‌.ಅಶೋಕ್‌ ಹುಟ್ಟುಹಬ್ಬ ಹಿನ್ನೆಲೆ ಇಲ್ಲಿಗೆ ಬಂದಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ ?. ವಿಪಕ್ಷ ನಾಯಕನ ಬಗ್ಗೆ ನಾಳೆ ಸಂಜೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾವು ಇಲ್ಲಿಗೆ ಬಂದಿರೋದು ಶಾಸಕ ಆರ್‌. ಅಶೋಕ್‌ ಹುಟ್ಟುಹಬ್ಬ ಆಚರಣೆಗೆ ಮಾತ್ರ ಎಂದು ಬೊಮ್ಮಾಯಿ ಹೇಳಿದ್ದಾರೆ. ಅವರು ಆರನೇ ವರ್ಷ ಇಲ್ಲಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಪ್ರತಿ ವರ್ಷ ಆರ್‌. ಅಶೋಕ್‌ ತಮ್ಮ ಹುಟ್ಟುಹಬ್ಬವನ್ನು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿಯೇ ಆಚರಿಸಿಕೊಳ್ಳುತ್ತಿದ್ದರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!