ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ?: ಹುಟ್ಟುಹಬ್ಬ ಆಚರಣೆಗೆ ಬಂದಿದ್ದೇವೆ ಎಂದ ಬೊಮ್ಮಾಯಿ

ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ?: ಹುಟ್ಟುಹಬ್ಬ ಆಚರಣೆಗೆ ಬಂದಿದ್ದೇವೆ ಎಂದ ಬೊಮ್ಮಾಯಿ

Published : Jul 01, 2023, 03:43 PM IST

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ನಾಯಕರು ಸೇರಿದ್ದಾರೆ. ಆರ್‌.ಅಶೋಕ್‌ ಹುಟ್ಟುಹಬ್ಬ ಹಿನ್ನೆಲೆ ಇಲ್ಲಿಗೆ ಬಂದಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ ?. ವಿಪಕ್ಷ ನಾಯಕನ ಬಗ್ಗೆ ನಾಳೆ ಸಂಜೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾವು ಇಲ್ಲಿಗೆ ಬಂದಿರೋದು ಶಾಸಕ ಆರ್‌. ಅಶೋಕ್‌ ಹುಟ್ಟುಹಬ್ಬ ಆಚರಣೆಗೆ ಮಾತ್ರ ಎಂದು ಬೊಮ್ಮಾಯಿ ಹೇಳಿದ್ದಾರೆ. ಅವರು ಆರನೇ ವರ್ಷ ಇಲ್ಲಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಪ್ರತಿ ವರ್ಷ ಆರ್‌. ಅಶೋಕ್‌ ತಮ್ಮ ಹುಟ್ಟುಹಬ್ಬವನ್ನು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿಯೇ ಆಚರಿಸಿಕೊಳ್ಳುತ್ತಿದ್ದರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!