ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

Published : Mar 07, 2024, 04:40 PM IST

ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ
ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತ 
ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ 

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾನು ಲೋಕಸಭೆಗೆ(Loksabhe) ನಿಲ್ಲಲ್ಲ ಎನ್ನುತ್ತಲೇ, ಹಾವೇರಿ(Haveri) ಅಖಾಡವನ್ನು ರೆಡಿ ಮಾಡಿಕೊಳ್ತಿದ್ದಾರೆ. ಸದ್ಯ ಬಸವರಾಜ ಬೊಮ್ಮಾಯಿ(Basavaraja Bommai) ನಡೆ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ. ಸ್ಥಳೀಯವಾಗಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದಾರೆ. ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತವಿದೆ. ಬೊಮ್ಮಾಯಿ ಸಮ್ಮುಖದಲ್ಲೇ ಬಿಜೆಪಿಗೆ(BJP) ಮುಖಂಡರು ಮರಳುತ್ತಿದ್ದಾರೆ. ಪ್ರಮುಖ ನಾಯಕರೇ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ. ಸುತ್ತಲಿನ ವಿರೋಧಿಗಳನ್ನು ಸ್ನೇಹಿತರಾಗಿ ಬದಲಾಯಿಸುತ್ತಿರುವ ಬೊಮ್ಮಾಯಿ, ಲೋಕಸಭೆ ಚುನಾವಣೆಗೆ ನಿಂತರೆ ಸುಲಭವಾಗಿ ಗೆಲ್ಲಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more