ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

Published : Mar 07, 2024, 04:40 PM IST

ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ
ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತ 
ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ 

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾನು ಲೋಕಸಭೆಗೆ(Loksabhe) ನಿಲ್ಲಲ್ಲ ಎನ್ನುತ್ತಲೇ, ಹಾವೇರಿ(Haveri) ಅಖಾಡವನ್ನು ರೆಡಿ ಮಾಡಿಕೊಳ್ತಿದ್ದಾರೆ. ಸದ್ಯ ಬಸವರಾಜ ಬೊಮ್ಮಾಯಿ(Basavaraja Bommai) ನಡೆ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ. ಸ್ಥಳೀಯವಾಗಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದಾರೆ. ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತವಿದೆ. ಬೊಮ್ಮಾಯಿ ಸಮ್ಮುಖದಲ್ಲೇ ಬಿಜೆಪಿಗೆ(BJP) ಮುಖಂಡರು ಮರಳುತ್ತಿದ್ದಾರೆ. ಪ್ರಮುಖ ನಾಯಕರೇ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ. ಸುತ್ತಲಿನ ವಿರೋಧಿಗಳನ್ನು ಸ್ನೇಹಿತರಾಗಿ ಬದಲಾಯಿಸುತ್ತಿರುವ ಬೊಮ್ಮಾಯಿ, ಲೋಕಸಭೆ ಚುನಾವಣೆಗೆ ನಿಂತರೆ ಸುಲಭವಾಗಿ ಗೆಲ್ಲಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more