ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

Published : Mar 07, 2024, 04:40 PM IST

ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ
ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತ 
ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ 

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾನು ಲೋಕಸಭೆಗೆ(Loksabhe) ನಿಲ್ಲಲ್ಲ ಎನ್ನುತ್ತಲೇ, ಹಾವೇರಿ(Haveri) ಅಖಾಡವನ್ನು ರೆಡಿ ಮಾಡಿಕೊಳ್ತಿದ್ದಾರೆ. ಸದ್ಯ ಬಸವರಾಜ ಬೊಮ್ಮಾಯಿ(Basavaraja Bommai) ನಡೆ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ಬೆಂಬಲ ಹೆಚ್ಚು ಮಾಡಿಕೊಳ್ಳುತ್ತಿರುವ ಬೊಮ್ಮಾಯಿ. ಸ್ಥಳೀಯವಾಗಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದಾರೆ. ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಬೊಮ್ಮಾಯಿ ಚಿತ್ತವಿದೆ. ಬೊಮ್ಮಾಯಿ ಸಮ್ಮುಖದಲ್ಲೇ ಬಿಜೆಪಿಗೆ(BJP) ಮುಖಂಡರು ಮರಳುತ್ತಿದ್ದಾರೆ. ಪ್ರಮುಖ ನಾಯಕರೇ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಮರಳಿ ಬಿಜೆಪಿಗೆ ನಾಯಕರ ಆಗಮನದಿಂದ ಪಕ್ಷಕ್ಕೆ ಹೆಚ್ಚಿದ ಬಲ. ಸುತ್ತಲಿನ ವಿರೋಧಿಗಳನ್ನು ಸ್ನೇಹಿತರಾಗಿ ಬದಲಾಯಿಸುತ್ತಿರುವ ಬೊಮ್ಮಾಯಿ, ಲೋಕಸಭೆ ಚುನಾವಣೆಗೆ ನಿಂತರೆ ಸುಲಭವಾಗಿ ಗೆಲ್ಲಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more