ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

Suvarna News   | Asianet News
Published : Nov 03, 2020, 03:01 PM IST

ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಬೆಂಗಳೂರು (ನ. 03): ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ವೃದ್ಧರು ಬೇರೆಯವರ ನೆರವಿನಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು. ಬಿಬಿಎಂಪಿ ಇದನ್ನು ಸರಿಯಾಗಿ ವ್ಯವಸ್ಥೆ ಮಾಡಿದ್ದರೆ ವೃದ್ಧರಿಗಾಗುವ ತೊಂದರೆ ತಪ್ಪುತ್ತಿತ್ತು. ಆದರೆ ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸಿದಂತಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!