ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

Suvarna News   | Asianet News
Published : Nov 03, 2020, 03:01 PM IST

ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಬೆಂಗಳೂರು (ನ. 03): ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ವೃದ್ಧರು ಬೇರೆಯವರ ನೆರವಿನಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು. ಬಿಬಿಎಂಪಿ ಇದನ್ನು ಸರಿಯಾಗಿ ವ್ಯವಸ್ಥೆ ಮಾಡಿದ್ದರೆ ವೃದ್ಧರಿಗಾಗುವ ತೊಂದರೆ ತಪ್ಪುತ್ತಿತ್ತು. ಆದರೆ ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸಿದಂತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?