ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

Suvarna News   | Asianet News
Published : Nov 03, 2020, 03:01 PM IST

ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಬೆಂಗಳೂರು (ನ. 03): ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ವೃದ್ಧರು ಬೇರೆಯವರ ನೆರವಿನಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು. ಬಿಬಿಎಂಪಿ ಇದನ್ನು ಸರಿಯಾಗಿ ವ್ಯವಸ್ಥೆ ಮಾಡಿದ್ದರೆ ವೃದ್ಧರಿಗಾಗುವ ತೊಂದರೆ ತಪ್ಪುತ್ತಿತ್ತು. ಆದರೆ ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸಿದಂತಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?