ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

Suvarna News   | Asianet News
Published : Nov 03, 2020, 03:01 PM IST

ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಬೆಂಗಳೂರು (ನ. 03): ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ವೃದ್ಧರು ಬೇರೆಯವರ ನೆರವಿನಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು. ಬಿಬಿಎಂಪಿ ಇದನ್ನು ಸರಿಯಾಗಿ ವ್ಯವಸ್ಥೆ ಮಾಡಿದ್ದರೆ ವೃದ್ಧರಿಗಾಗುವ ತೊಂದರೆ ತಪ್ಪುತ್ತಿತ್ತು. ಆದರೆ ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸಿದಂತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!