ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

Published : Nov 16, 2023, 11:43 PM ISTUpdated : Nov 16, 2023, 11:48 PM IST

ಡಿಕೆಶಿಗೆ ತಿರುಗೇಟು ನೀಡಿದ ಬಿಸಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಚಲನ, ಟ್ರಾನ್ಸ್‌ಫರ್ ದಂಧೆ ಆರೋಪ, ವಿಜಯೇಂದ್ರ ಆಯ್ಕೆಗೆ ಬೆಲ್ಲದ್ ಮೌನ, ಮುರುಘಾ ಶ್ರೀಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more