ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

Published : Nov 16, 2023, 11:43 PM ISTUpdated : Nov 16, 2023, 11:48 PM IST

ಡಿಕೆಶಿಗೆ ತಿರುಗೇಟು ನೀಡಿದ ಬಿಸಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಚಲನ, ಟ್ರಾನ್ಸ್‌ಫರ್ ದಂಧೆ ಆರೋಪ, ವಿಜಯೇಂದ್ರ ಆಯ್ಕೆಗೆ ಬೆಲ್ಲದ್ ಮೌನ, ಮುರುಘಾ ಶ್ರೀಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more