ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

Published : Nov 16, 2023, 11:43 PM ISTUpdated : Nov 16, 2023, 11:48 PM IST

ಡಿಕೆಶಿಗೆ ತಿರುಗೇಟು ನೀಡಿದ ಬಿಸಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಚಲನ, ಟ್ರಾನ್ಸ್‌ಫರ್ ದಂಧೆ ಆರೋಪ, ವಿಜಯೇಂದ್ರ ಆಯ್ಕೆಗೆ ಬೆಲ್ಲದ್ ಮೌನ, ಮುರುಘಾ ಶ್ರೀಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more