ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

Published : Nov 16, 2023, 11:43 PM ISTUpdated : Nov 16, 2023, 11:48 PM IST

ಡಿಕೆಶಿಗೆ ತಿರುಗೇಟು ನೀಡಿದ ಬಿಸಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಚಲನ, ಟ್ರಾನ್ಸ್‌ಫರ್ ದಂಧೆ ಆರೋಪ, ವಿಜಯೇಂದ್ರ ಆಯ್ಕೆಗೆ ಬೆಲ್ಲದ್ ಮೌನ, ಮುರುಘಾ ಶ್ರೀಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more