ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

Published : Sep 03, 2023, 12:39 PM IST

ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್ ತಮ್ಮ ಕ್ಷೇತ್ರದ ಅಭಿವೃದ್ದಿ  ಕೆಲಸಕ್ಕಾಗಿ ಕಾಂಗ್ರೆಸ್ ಭೇಟಿ ಮಾಡಿದ್ದಾರಷ್ಟೆ. ಬಿಜೆಪಿಯಲ್ಲಿ ಬೇಸರವಿಲ್ಲ, ಕಾಂಗ್ರೆಸ್ ನವ್ರು ಯಾರೂ ಕೂಡ ನನ್ನನ್ನು ಮಾತಾಡಿಸಿಲ್ಲ ಎಂದು ಬಿ.ಸಿ. ಪಾಟೀಲ್‌ ಹೇಳಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಆಪರೇಷನ್‌ ಹಸ್ತ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕಿಚ್ಚ ಸುದೀಪ್‌ ಬರ್ತ್‌ ಡೇ ಪಾರ್ಟಿಯಲ್ಲಿ ಡಿ.ಕೆ.ಶಿವಕಮಾರ್‌, ಬಿ.ಸಿ. ಪಾಟೀಲ್‌ ಮತ್ತು ರಾಜೂಗೌಡ ಅವರ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್‌(BC Patil) ಮಾತನಾಡಿ, ನಾನು ಮತ್ತೆ ಕಾಂಗ್ರೆಸ್‌ಗೆ(Congress) ಹೋಗಲ್ಲ ಎಂದಿದ್ದಾರೆ. ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ. ಕಾಂಗ್ರೆಸ್‌ಗೆ ಹೋಗ್ತೇನೆ ಅನ್ನೋದು ಸುಳ್ಳು. ಸುದೀಪ್(Sudeep) ಹುಟ್ಟುಹಬ್ಬ ಹಿನ್ನೆಲೆ ಡಿಕೆಶಿ ಬಂದಿದ್ರು. ನಾನು, ರಾಜೂಗೌಡ ಹೋಗಿದ್ವಿ. ನಾನು ಡಿಕೆಶಿ ಮೊದಲಿನಿಂದಲೂ ಸ್ನೇಹಿತರು, ಚುನಾವಣೆ ಬಳಿಕ ಡಿಕೆಶಿಯನ್ನು ನೋಡಿರಲಿಲ್ಲ. ಸೌಜನ್ಯಕ್ಕೆ ಮಾತನಾಡಿದ್ದೇವೆ ಅಷ್ಟೇ ಎಂದು ಹೇಳಿದರು. ಇದು ಆಕಸ್ಮಿಕ ಭೇಟಿ, ಬೇರೆ ಅರ್ಥ ಕಲ್ಪಿಸೋದು ಬೇಡ. ಡಿಸಿಎಂ ಸಿಕ್ಕಾಗ ಮುಖ ತಿರುಗಿಸಿ ಹೋಗೋದು ಸರಿಯಲ್ಲ. ಕನಸಲ್ಲೂ ಬಿಜೆಪಿ(BJP) ಬಿಡುವ ಬಗ್ಗೆ ಯೋಚಿಸಿಲ್ಲ. ಹಾವೇರಿಯಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇವೆ. ಅವ್ರು ಯಾವ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅನ್ನೋ ಅನುಮಾನ ಬರ್ತಿದೆ. ನಮ್ಮ ಬೆಂಬಲಿಗರು ಯಾರೂ ಕೂಡ ಕಾಂಗ್ರೆಸ್‌ಗೆ ಹೋಗಿಲ್ಲ, ಊಹಾಪೋಹವಷ್ಟೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ‘ಚಂದು’ ಸಿನಿಮಾದಲ್ಲಿ ‘ಕಿಚ್ಚ’ನ ‘ತುಂಟಾಟ’..! ಕರುನಾಡಿನ ಪಾಲಿಗೆ ‘ಪಾರ್ಥ’ನೆ ‘ಸ್ವಾತಿಮುತ್ತು’..!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more