ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

Published : Sep 03, 2023, 12:39 PM IST

ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್ ತಮ್ಮ ಕ್ಷೇತ್ರದ ಅಭಿವೃದ್ದಿ  ಕೆಲಸಕ್ಕಾಗಿ ಕಾಂಗ್ರೆಸ್ ಭೇಟಿ ಮಾಡಿದ್ದಾರಷ್ಟೆ. ಬಿಜೆಪಿಯಲ್ಲಿ ಬೇಸರವಿಲ್ಲ, ಕಾಂಗ್ರೆಸ್ ನವ್ರು ಯಾರೂ ಕೂಡ ನನ್ನನ್ನು ಮಾತಾಡಿಸಿಲ್ಲ ಎಂದು ಬಿ.ಸಿ. ಪಾಟೀಲ್‌ ಹೇಳಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಆಪರೇಷನ್‌ ಹಸ್ತ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕಿಚ್ಚ ಸುದೀಪ್‌ ಬರ್ತ್‌ ಡೇ ಪಾರ್ಟಿಯಲ್ಲಿ ಡಿ.ಕೆ.ಶಿವಕಮಾರ್‌, ಬಿ.ಸಿ. ಪಾಟೀಲ್‌ ಮತ್ತು ರಾಜೂಗೌಡ ಅವರ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್‌(BC Patil) ಮಾತನಾಡಿ, ನಾನು ಮತ್ತೆ ಕಾಂಗ್ರೆಸ್‌ಗೆ(Congress) ಹೋಗಲ್ಲ ಎಂದಿದ್ದಾರೆ. ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ. ಕಾಂಗ್ರೆಸ್‌ಗೆ ಹೋಗ್ತೇನೆ ಅನ್ನೋದು ಸುಳ್ಳು. ಸುದೀಪ್(Sudeep) ಹುಟ್ಟುಹಬ್ಬ ಹಿನ್ನೆಲೆ ಡಿಕೆಶಿ ಬಂದಿದ್ರು. ನಾನು, ರಾಜೂಗೌಡ ಹೋಗಿದ್ವಿ. ನಾನು ಡಿಕೆಶಿ ಮೊದಲಿನಿಂದಲೂ ಸ್ನೇಹಿತರು, ಚುನಾವಣೆ ಬಳಿಕ ಡಿಕೆಶಿಯನ್ನು ನೋಡಿರಲಿಲ್ಲ. ಸೌಜನ್ಯಕ್ಕೆ ಮಾತನಾಡಿದ್ದೇವೆ ಅಷ್ಟೇ ಎಂದು ಹೇಳಿದರು. ಇದು ಆಕಸ್ಮಿಕ ಭೇಟಿ, ಬೇರೆ ಅರ್ಥ ಕಲ್ಪಿಸೋದು ಬೇಡ. ಡಿಸಿಎಂ ಸಿಕ್ಕಾಗ ಮುಖ ತಿರುಗಿಸಿ ಹೋಗೋದು ಸರಿಯಲ್ಲ. ಕನಸಲ್ಲೂ ಬಿಜೆಪಿ(BJP) ಬಿಡುವ ಬಗ್ಗೆ ಯೋಚಿಸಿಲ್ಲ. ಹಾವೇರಿಯಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇವೆ. ಅವ್ರು ಯಾವ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅನ್ನೋ ಅನುಮಾನ ಬರ್ತಿದೆ. ನಮ್ಮ ಬೆಂಬಲಿಗರು ಯಾರೂ ಕೂಡ ಕಾಂಗ್ರೆಸ್‌ಗೆ ಹೋಗಿಲ್ಲ, ಊಹಾಪೋಹವಷ್ಟೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ‘ಚಂದು’ ಸಿನಿಮಾದಲ್ಲಿ ‘ಕಿಚ್ಚ’ನ ‘ತುಂಟಾಟ’..! ಕರುನಾಡಿನ ಪಾಲಿಗೆ ‘ಪಾರ್ಥ’ನೆ ‘ಸ್ವಾತಿಮುತ್ತು’..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more