ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

Published : Apr 26, 2024, 01:03 PM ISTUpdated : Apr 26, 2024, 01:04 PM IST

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ(voting) ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವಿಶೇಷ ಘಟನೆಯೊಂದು ನಡೆದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ವರ ಚೇತನ್ ಅವರು ಮತಗಟ್ಟೆ ಸಂಖ್ಯೆ 60 ರಲ್ಲಿ ಮತದಾನ ಮಾಡಿದ್ದಾರೆ. ಇವರಿಗೆ ಇಂದು ದೀಪಿಕಾ ಜೊತೆ ವಿವಾಹ ಕಾರ್ಯ ನಡೆಯುತ್ತಿದೆ. 9 ಗಂಟೆಗೆ ದಾರ ಮುಹೂರ್ತ ಇದ್ದು, ನನ್ನ ಹಕ್ಕನ್ನ ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಯಾರು ಕೂಡ ಮತದಾನದಿಂದ ವಂಚಿತರಾಗಬಾರದು. ಈ ಕಾರಣಕ್ಕೆ ನಾನು ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದು ಮತದ ಮೌಲ್ಯದ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more