ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

Published : Apr 26, 2024, 01:03 PM ISTUpdated : Apr 26, 2024, 01:04 PM IST

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ(voting) ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವಿಶೇಷ ಘಟನೆಯೊಂದು ನಡೆದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ವರ ಚೇತನ್ ಅವರು ಮತಗಟ್ಟೆ ಸಂಖ್ಯೆ 60 ರಲ್ಲಿ ಮತದಾನ ಮಾಡಿದ್ದಾರೆ. ಇವರಿಗೆ ಇಂದು ದೀಪಿಕಾ ಜೊತೆ ವಿವಾಹ ಕಾರ್ಯ ನಡೆಯುತ್ತಿದೆ. 9 ಗಂಟೆಗೆ ದಾರ ಮುಹೂರ್ತ ಇದ್ದು, ನನ್ನ ಹಕ್ಕನ್ನ ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಯಾರು ಕೂಡ ಮತದಾನದಿಂದ ವಂಚಿತರಾಗಬಾರದು. ಈ ಕಾರಣಕ್ಕೆ ನಾನು ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದು ಮತದ ಮೌಲ್ಯದ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more