ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!

Published : Apr 26, 2024, 01:03 PM ISTUpdated : Apr 26, 2024, 01:04 PM IST

ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ (Lok Sabha Elections 2024) ಹಿನ್ನೆಲೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ(voting) ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವಿಶೇಷ ಘಟನೆಯೊಂದು ನಡೆದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ವರ ಮತದಾನ ಮಾಡಿದ್ದಾರೆ. ವರ ಚೇತನ್ ಅವರು ಮತಗಟ್ಟೆ ಸಂಖ್ಯೆ 60 ರಲ್ಲಿ ಮತದಾನ ಮಾಡಿದ್ದಾರೆ. ಇವರಿಗೆ ಇಂದು ದೀಪಿಕಾ ಜೊತೆ ವಿವಾಹ ಕಾರ್ಯ ನಡೆಯುತ್ತಿದೆ. 9 ಗಂಟೆಗೆ ದಾರ ಮುಹೂರ್ತ ಇದ್ದು, ನನ್ನ ಹಕ್ಕನ್ನ ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಯಾರು ಕೂಡ ಮತದಾನದಿಂದ ವಂಚಿತರಾಗಬಾರದು. ಈ ಕಾರಣಕ್ಕೆ ನಾನು ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದು ಮತದ ಮೌಲ್ಯದ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more