Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Published : Dec 15, 2021, 07:12 PM ISTUpdated : Dec 15, 2021, 07:19 PM IST

* ಬೆಳಗಾವಿ ಚಳಿಗಾಲದ ಅಧಿವೇಶನ
* ಹದಿನಾಲ್ಕು ಜನ ಪರಿಷತ್ ಸದಸ್ಯರ ಅಮಾನತು
* ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದರು
* ಸಭಾಪತಿ ಆದೇಶಕ್ಕೆ ಬೆಲೆ ಕೊಡದವರಿಗೆ ಅಮಾನತು ಶಿಕ್ಷೆ

ಬೆಳಗಾವಿ(ಡಿ. 15) ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ (Protest) ಮಾಡುತ್ತಿದ್ದ ಕಾಂಗ್ರೆಸ್ (Congress)ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನ ಪರಿಷತ್ ನಿಂದ (Legislative council) ಅಮಾನತು ಮಾಡಲಾಗಿದೆ. ಸಭಾಪತಿ ಆದೇಶ ಉಲ್ಲಂಘಿಸಿದ್ದಕ್ಕೆ ಶಿಕ್ಷೆಗೆ ಗುರಿಯಾಗಿದ್ದಾರೆ.

MLC Election Result ಸೋಲಿನ ಬೆನ್ನಲ್ಲೇ ರಮೇಶ್ ಜಾರಕಿಗೊಳಿಗೆ ಮತ್ತೊಂದು ಶಾಕ್, ಕ್ರಮಕ್ಕೆ ಮುಂದಾದ ಬಿಜೆಪಿ!

ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸಭಾಪತಿ ಸ್ಥಾನದಲ್ಲಿ ಬಿಜೆಪಿಯ ಸದಸ್ಯೆ ತೇಜಸ್ವಿನಿ ಗೌಡ ಇದ್ದರು.   ಸಿಎಂ ಇಬ್ರಾಹಿಂ, ಪಿಆರ್ ರಮೇಶ್,  ಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ ಹದಿನಾಲ್ಕು ಜನ ಅಮಾನತಿಗೆ ಗುರಿಯಾಗಿದ್ದಾರೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more