Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Published : Dec 15, 2021, 07:12 PM ISTUpdated : Dec 15, 2021, 07:19 PM IST

* ಬೆಳಗಾವಿ ಚಳಿಗಾಲದ ಅಧಿವೇಶನ
* ಹದಿನಾಲ್ಕು ಜನ ಪರಿಷತ್ ಸದಸ್ಯರ ಅಮಾನತು
* ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದರು
* ಸಭಾಪತಿ ಆದೇಶಕ್ಕೆ ಬೆಲೆ ಕೊಡದವರಿಗೆ ಅಮಾನತು ಶಿಕ್ಷೆ

ಬೆಳಗಾವಿ(ಡಿ. 15) ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ (Protest) ಮಾಡುತ್ತಿದ್ದ ಕಾಂಗ್ರೆಸ್ (Congress)ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನ ಪರಿಷತ್ ನಿಂದ (Legislative council) ಅಮಾನತು ಮಾಡಲಾಗಿದೆ. ಸಭಾಪತಿ ಆದೇಶ ಉಲ್ಲಂಘಿಸಿದ್ದಕ್ಕೆ ಶಿಕ್ಷೆಗೆ ಗುರಿಯಾಗಿದ್ದಾರೆ.

MLC Election Result ಸೋಲಿನ ಬೆನ್ನಲ್ಲೇ ರಮೇಶ್ ಜಾರಕಿಗೊಳಿಗೆ ಮತ್ತೊಂದು ಶಾಕ್, ಕ್ರಮಕ್ಕೆ ಮುಂದಾದ ಬಿಜೆಪಿ!

ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸಭಾಪತಿ ಸ್ಥಾನದಲ್ಲಿ ಬಿಜೆಪಿಯ ಸದಸ್ಯೆ ತೇಜಸ್ವಿನಿ ಗೌಡ ಇದ್ದರು.   ಸಿಎಂ ಇಬ್ರಾಹಿಂ, ಪಿಆರ್ ರಮೇಶ್,  ಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ ಹದಿನಾಲ್ಕು ಜನ ಅಮಾನತಿಗೆ ಗುರಿಯಾಗಿದ್ದಾರೆ. 

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more