ಕರ್ನಾಟಕ ಬಿಜೆಪಿ ಬಂಡಾಯದ ಹಿಂದಿದೆ ಮತ್ತೊಂದು ರಾಜಕಾರಣ..!

ಕರ್ನಾಟಕ ಬಿಜೆಪಿ ಬಂಡಾಯದ ಹಿಂದಿದೆ ಮತ್ತೊಂದು ರಾಜಕಾರಣ..!

Published : May 29, 2020, 10:32 PM IST

ಈ ಹಿಂದೆ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರ ಮುರಿದು ಬೀಳುವಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ಒಂದು ರೀತಿಯಲ್ಲಿ ಕಾರಣ. ಇದೀಗ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಹಿಂದೆಯೂ ಬೆಳಗಾವಿಯ ಡಿಸಿಸಿ ಬ್ಯಾಂಕ್ ರಾಜಕಾರಣವಿದೆ. 

ಬೆಂಗಳೂರು/ಬೆಳಗಾವಿ,(ಮೇ.29): ಈ ಹಿಂದೆ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರ ಮುರಿದು ಬೀಳುವಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ಒಂದು ರೀತಿಯಲ್ಲಿ ಕಾರಣ. 

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ಇದೀಗ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಹಿಂದೆಯೂ ಬೆಳಗಾವಿಯ ಡಿಸಿಸಿ ಬ್ಯಾಂಕ್ ರಾಜಕಾರಣವಿದೆ. ಕತ್ತಿ-ಜಾರಕಿಹೊಳಿ ಸೇರಿ ಒಂದೇ ಕಲ್ಲಿಗೆ ಮೂರು ಹಕ್ಕಿಗಳನ್ನು ಹೊಡೆಯಲು ಬಿಗ್ ಪ್ಲಾನ್ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!