Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Published : Dec 10, 2022, 04:18 PM ISTUpdated : Dec 10, 2022, 04:31 PM IST

ಬೆಳಗಾವಿಯ ಗಡಿ ಸಂಘರ್ಷಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿದ್ದು, ನಿನ್ನೆ ಅಮಿತ್‌ ಶಾ ಅವರನ್ನು ಮಹಾ ಸಂಸದರು ಭೇಟಿ ಆಗಿದ್ದಾರೆ.
 

ಮಹಾರಾಷ್ಟ್ರದ ಸಂಸದರ ಬೆನ್ನಲ್ಲೇ ರಾಜ್ಯದ ಸಂಸದರು ಅರ್ಲಟ್ ಆಗಿದ್ದು, ಸೋಮವಾರ ಅಮಿತ್‌ ಶಾ ಅವರನ್ನು ಭೇಟಿಯಾಗಲಿದ್ದಾರೆ. ಮಹಾ ತಂತ್ರಕ್ಕೆ ತಿರುಗೇಟು ನೀಡಲು ಪ್ರತಿತಂತ್ರ ರೂಪಿಸಲು ಸಿದ್ಧತೆ ನಡೆದಿದೆ. ಅಮಿತ್‌ ಶಾ ಜೊತೆ ದೂರವಾಣಿ ಮೂಲಕ ಮಾತಾಡಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗಡಿ ಬಗ್ಗೆ ವಸ್ತು ಸ್ಥಿತಿಯನ್ನು ಹೇಳುತ್ತೇವೆ. ಗೃಹ ಸಚಿವ ಅಮಿತ್‌ ಶಾ ಸಭೆಗೆ ಬರುವಂತೆ ಹೇಳಿದ್ದಾರೆ. ಡಿಸೆಂಬರ್ 14 ಅಥವಾ 15ರಂದು ಸಭೆ ನಡೆಯಲಿದೆ. ಮಹಾರಾಷ್ಟ್ರದ ಸಿಎಂ ಕೂಡ ಸಭೆಯಲ್ಲಿ ಭಾಗಿ ಯಾಗಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more