Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Published : Dec 10, 2022, 04:18 PM ISTUpdated : Dec 10, 2022, 04:31 PM IST

ಬೆಳಗಾವಿಯ ಗಡಿ ಸಂಘರ್ಷಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿದ್ದು, ನಿನ್ನೆ ಅಮಿತ್‌ ಶಾ ಅವರನ್ನು ಮಹಾ ಸಂಸದರು ಭೇಟಿ ಆಗಿದ್ದಾರೆ.
 

ಮಹಾರಾಷ್ಟ್ರದ ಸಂಸದರ ಬೆನ್ನಲ್ಲೇ ರಾಜ್ಯದ ಸಂಸದರು ಅರ್ಲಟ್ ಆಗಿದ್ದು, ಸೋಮವಾರ ಅಮಿತ್‌ ಶಾ ಅವರನ್ನು ಭೇಟಿಯಾಗಲಿದ್ದಾರೆ. ಮಹಾ ತಂತ್ರಕ್ಕೆ ತಿರುಗೇಟು ನೀಡಲು ಪ್ರತಿತಂತ್ರ ರೂಪಿಸಲು ಸಿದ್ಧತೆ ನಡೆದಿದೆ. ಅಮಿತ್‌ ಶಾ ಜೊತೆ ದೂರವಾಣಿ ಮೂಲಕ ಮಾತಾಡಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗಡಿ ಬಗ್ಗೆ ವಸ್ತು ಸ್ಥಿತಿಯನ್ನು ಹೇಳುತ್ತೇವೆ. ಗೃಹ ಸಚಿವ ಅಮಿತ್‌ ಶಾ ಸಭೆಗೆ ಬರುವಂತೆ ಹೇಳಿದ್ದಾರೆ. ಡಿಸೆಂಬರ್ 14 ಅಥವಾ 15ರಂದು ಸಭೆ ನಡೆಯಲಿದೆ. ಮಹಾರಾಷ್ಟ್ರದ ಸಿಎಂ ಕೂಡ ಸಭೆಯಲ್ಲಿ ಭಾಗಿ ಯಾಗಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more