Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Border Dispute: ಬೆಳಗಾವಿ ಗಡಿ ಸಂಘರ್ಷಕ್ಕೆ ಕೇಂದ್ರ ಮಧ್ಯಪ್ರವೇಶ: ಅಮಿತ್‌ ಶಾ ಭೇಟಿಯಾಗಲಿರುವ ಸಂಸದರು

Published : Dec 10, 2022, 04:18 PM ISTUpdated : Dec 10, 2022, 04:31 PM IST

ಬೆಳಗಾವಿಯ ಗಡಿ ಸಂಘರ್ಷಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿದ್ದು, ನಿನ್ನೆ ಅಮಿತ್‌ ಶಾ ಅವರನ್ನು ಮಹಾ ಸಂಸದರು ಭೇಟಿ ಆಗಿದ್ದಾರೆ.
 

ಮಹಾರಾಷ್ಟ್ರದ ಸಂಸದರ ಬೆನ್ನಲ್ಲೇ ರಾಜ್ಯದ ಸಂಸದರು ಅರ್ಲಟ್ ಆಗಿದ್ದು, ಸೋಮವಾರ ಅಮಿತ್‌ ಶಾ ಅವರನ್ನು ಭೇಟಿಯಾಗಲಿದ್ದಾರೆ. ಮಹಾ ತಂತ್ರಕ್ಕೆ ತಿರುಗೇಟು ನೀಡಲು ಪ್ರತಿತಂತ್ರ ರೂಪಿಸಲು ಸಿದ್ಧತೆ ನಡೆದಿದೆ. ಅಮಿತ್‌ ಶಾ ಜೊತೆ ದೂರವಾಣಿ ಮೂಲಕ ಮಾತಾಡಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗಡಿ ಬಗ್ಗೆ ವಸ್ತು ಸ್ಥಿತಿಯನ್ನು ಹೇಳುತ್ತೇವೆ. ಗೃಹ ಸಚಿವ ಅಮಿತ್‌ ಶಾ ಸಭೆಗೆ ಬರುವಂತೆ ಹೇಳಿದ್ದಾರೆ. ಡಿಸೆಂಬರ್ 14 ಅಥವಾ 15ರಂದು ಸಭೆ ನಡೆಯಲಿದೆ. ಮಹಾರಾಷ್ಟ್ರದ ಸಿಎಂ ಕೂಡ ಸಭೆಯಲ್ಲಿ ಭಾಗಿ ಯಾಗಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more