ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!