ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?