ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್