ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!