ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!