ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

Suvarna News   | Asianet News
Published : May 29, 2020, 02:13 PM ISTUpdated : May 29, 2020, 02:27 PM IST
  • ಕಾಂಗ್ರೆಸ್‌ಗೂ ಕಂಟಕವಾಗಿತ್ತು ಬೆಳಗಾವಿ ಪಾಲಿಟಿಕ್ಸ್, ಬಿಜೆಪಿಗೆ ಈಗ ಜೊಲ್ಲೆ -ಕತ್ತಿ-ಕೋರೆ ಫೈಟ್
  • ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳಿಂದ ಕಸರತ್ತು
  • ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ನಿಂದ ಬಂಡಾಯದ ಕಹಳೆ

ಚಿಕ್ಕೋಡಿ (ಮೇ 29): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಪತನಕ್ಕೆ ಬೆಳಗಾವಿ ಪಾಲಿಟಿಕ್ಸ್‌ ಕಾರಣವಾಗಿರುವುದು ಇತಿಹಾಸ. ಈಗ ಬಿಜೆಪಿಗೂ ಬೆಳಗಾವಿಯ ರಾಜಕಾರಣ ತಲೆನೋವಾಗಿದೆ. 

ಇದನ್ನೂ ನೋಡಿ | ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!...

ಚಿಕ್ಕೋಡಿಯಲ್ಲಿ ರಾಜಕೀಯ ಪ್ರಾಬಲ್ಯ ಸಾಧಿಸಲು ಮೂರು ಕುಟುಂಬಗಳು ಕಸರತ್ತು ನಡೆಸುತ್ತಿರುವುದು ಹೊಸತೇನಲ್ಲ. ಜೊಲ್ಲೆ -ಕತ್ತಿ-ಕೋರೆ ಫೈಟ್‌ನಲ್ಲಿ ಅಧಿಕಾರ ಇಲ್ಲದೇ ಚಡಪಡಿಸುತ್ತಿರುವ ಕತ್ತಿ & ಬ್ರದರ್ಸ್‌ ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

"

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!