ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

Published : Apr 05, 2021, 04:03 PM IST

ಬೆಳಗಾವಿ ಬೈ ಎಲೆಕ್ಷನ್ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.

ಬೆಳಗಾವಿ, (ಏ.05): ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಬೆಳಗಾವಿ ಭಾಗದಲ್ಲಿ ಭಾರೀ ಪ್ರಭಾವ ಬೀರಬಲ್ಲ ಜಾರಕಿಹೊಳಿ ಸಹೋದರರು ಗೋಕಾಕ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

'ಲಖನ್ ಕುಟುಂಬದ ವಿಚಾರದಲ್ಲಿ ನನ್ನ ಸಹೋದರ, ರಾಜಕೀಯವಾಗಿ ನನ್ನ ವಿರೋಧಿ' 

ಈ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?