ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

Published : Apr 05, 2021, 04:03 PM IST

ಬೆಳಗಾವಿ ಬೈ ಎಲೆಕ್ಷನ್ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.

ಬೆಳಗಾವಿ, (ಏ.05): ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಬೆಳಗಾವಿ ಭಾಗದಲ್ಲಿ ಭಾರೀ ಪ್ರಭಾವ ಬೀರಬಲ್ಲ ಜಾರಕಿಹೊಳಿ ಸಹೋದರರು ಗೋಕಾಕ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

'ಲಖನ್ ಕುಟುಂಬದ ವಿಚಾರದಲ್ಲಿ ನನ್ನ ಸಹೋದರ, ರಾಜಕೀಯವಾಗಿ ನನ್ನ ವಿರೋಧಿ' 

ಈ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!