ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

Published : Aug 14, 2023, 11:01 AM IST

ಬೆಳಗಾವಿಯಲ್ಲಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಮೂಲ ಮತ್ತು ವಲಸಿಗರ ನಡುವೆ ಕಿತ್ತಾಟ ಆರಂಭವಾಗಿದೆ.
 

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಸದ್ದಿಲ್ಲದೇ ಬೆಳಗಾವಿ ಅಖಾಡ ರೆಡಿಯಾಗ್ತಿದೆ. ವಿಧಾನಸಭೆ ಸೋಲಿನ ಬಳಿಕ ಬಿಜೆಪಿ ಯಾರಿಗೆ ಮಣೆ ಹಾಕುತ್ತೆ ಎಂಬುದೇ ಪ್ರಶ್ನೆಯಾಗಿದೆ. ಬಿ.ಎಲ್. ಸಂತೋಷ್‌ರನ್ನು(BL Santosh) ರಮೇಶ್ ಜಾರಕಿಹೊಳಿ(Ramesh Jarakiholi) ಭೇಟಿಯಾಗಿದ್ದಾರೆ. ಇದು ಲೋಕಸಭೆ ಚುನಾವಣೆ ತಯಾರಿ ಹೊಸ್ತಿಲಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಹುಕಾರ್ ಭೇಟಿ ಮುನ್ನ ಮಹಾಂತೇಶ್ ಕವಟಗಿಮಠ ಸಹ ಭೇಟಿ ಮಾಡಿದ್ದಾರೆ. ಬೆಳಗಾವಿ(Belagavi) ಲೋಕಸಭಾ ಟಿಕೆಟ್ ಮೇಲೆ ಕವಟಗಿಮಠ ಕಣ್ಣಿಟ್ಟಿದ್ದಾರೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನ ಮಾಡುತ್ತಿದ್ದಾರೆ. ಎಂಎಲ್ಸಿ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದ್ದು, ರಮೇಶ್ ಜಾರಕಿಹೊಳಿ ಯಾರ ಪರ ನಿಲ್ತಾರೆಂಬುದೇ ಕುತೂಹಲ ಮೂಡಿಸಿದೆ. ಅಲ್ಲದೇ ಸಾಹುಕಾರ್ ವಿರುದ್ಧ ಮೂಲ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more