ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

Published : Aug 14, 2023, 11:01 AM IST

ಬೆಳಗಾವಿಯಲ್ಲಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಮೂಲ ಮತ್ತು ವಲಸಿಗರ ನಡುವೆ ಕಿತ್ತಾಟ ಆರಂಭವಾಗಿದೆ.
 

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಸದ್ದಿಲ್ಲದೇ ಬೆಳಗಾವಿ ಅಖಾಡ ರೆಡಿಯಾಗ್ತಿದೆ. ವಿಧಾನಸಭೆ ಸೋಲಿನ ಬಳಿಕ ಬಿಜೆಪಿ ಯಾರಿಗೆ ಮಣೆ ಹಾಕುತ್ತೆ ಎಂಬುದೇ ಪ್ರಶ್ನೆಯಾಗಿದೆ. ಬಿ.ಎಲ್. ಸಂತೋಷ್‌ರನ್ನು(BL Santosh) ರಮೇಶ್ ಜಾರಕಿಹೊಳಿ(Ramesh Jarakiholi) ಭೇಟಿಯಾಗಿದ್ದಾರೆ. ಇದು ಲೋಕಸಭೆ ಚುನಾವಣೆ ತಯಾರಿ ಹೊಸ್ತಿಲಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಹುಕಾರ್ ಭೇಟಿ ಮುನ್ನ ಮಹಾಂತೇಶ್ ಕವಟಗಿಮಠ ಸಹ ಭೇಟಿ ಮಾಡಿದ್ದಾರೆ. ಬೆಳಗಾವಿ(Belagavi) ಲೋಕಸಭಾ ಟಿಕೆಟ್ ಮೇಲೆ ಕವಟಗಿಮಠ ಕಣ್ಣಿಟ್ಟಿದ್ದಾರೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನ ಮಾಡುತ್ತಿದ್ದಾರೆ. ಎಂಎಲ್ಸಿ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದ್ದು, ರಮೇಶ್ ಜಾರಕಿಹೊಳಿ ಯಾರ ಪರ ನಿಲ್ತಾರೆಂಬುದೇ ಕುತೂಹಲ ಮೂಡಿಸಿದೆ. ಅಲ್ಲದೇ ಸಾಹುಕಾರ್ ವಿರುದ್ಧ ಮೂಲ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more