ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

Published : Aug 14, 2023, 11:01 AM IST

ಬೆಳಗಾವಿಯಲ್ಲಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಮೂಲ ಮತ್ತು ವಲಸಿಗರ ನಡುವೆ ಕಿತ್ತಾಟ ಆರಂಭವಾಗಿದೆ.
 

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಸದ್ದಿಲ್ಲದೇ ಬೆಳಗಾವಿ ಅಖಾಡ ರೆಡಿಯಾಗ್ತಿದೆ. ವಿಧಾನಸಭೆ ಸೋಲಿನ ಬಳಿಕ ಬಿಜೆಪಿ ಯಾರಿಗೆ ಮಣೆ ಹಾಕುತ್ತೆ ಎಂಬುದೇ ಪ್ರಶ್ನೆಯಾಗಿದೆ. ಬಿ.ಎಲ್. ಸಂತೋಷ್‌ರನ್ನು(BL Santosh) ರಮೇಶ್ ಜಾರಕಿಹೊಳಿ(Ramesh Jarakiholi) ಭೇಟಿಯಾಗಿದ್ದಾರೆ. ಇದು ಲೋಕಸಭೆ ಚುನಾವಣೆ ತಯಾರಿ ಹೊಸ್ತಿಲಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಹುಕಾರ್ ಭೇಟಿ ಮುನ್ನ ಮಹಾಂತೇಶ್ ಕವಟಗಿಮಠ ಸಹ ಭೇಟಿ ಮಾಡಿದ್ದಾರೆ. ಬೆಳಗಾವಿ(Belagavi) ಲೋಕಸಭಾ ಟಿಕೆಟ್ ಮೇಲೆ ಕವಟಗಿಮಠ ಕಣ್ಣಿಟ್ಟಿದ್ದಾರೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನ ಮಾಡುತ್ತಿದ್ದಾರೆ. ಎಂಎಲ್ಸಿ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದ್ದು, ರಮೇಶ್ ಜಾರಕಿಹೊಳಿ ಯಾರ ಪರ ನಿಲ್ತಾರೆಂಬುದೇ ಕುತೂಹಲ ಮೂಡಿಸಿದೆ. ಅಲ್ಲದೇ ಸಾಹುಕಾರ್ ವಿರುದ್ಧ ಮೂಲ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more