ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

ಬೆಳಗಾವಿಯಲ್ಲಿ ಮೂಲ VS ವಲಸಿಗ ಕಿತ್ತಾಟ: ಲೋಕಸಭಾ ಟಿಕೆಟ್ ಆಕಾಂಕ್ಷಿಗಳ್ಯಾರು..?

Published : Aug 14, 2023, 11:01 AM IST

ಬೆಳಗಾವಿಯಲ್ಲಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಮೂಲ ಮತ್ತು ವಲಸಿಗರ ನಡುವೆ ಕಿತ್ತಾಟ ಆರಂಭವಾಗಿದೆ.
 

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಸದ್ದಿಲ್ಲದೇ ಬೆಳಗಾವಿ ಅಖಾಡ ರೆಡಿಯಾಗ್ತಿದೆ. ವಿಧಾನಸಭೆ ಸೋಲಿನ ಬಳಿಕ ಬಿಜೆಪಿ ಯಾರಿಗೆ ಮಣೆ ಹಾಕುತ್ತೆ ಎಂಬುದೇ ಪ್ರಶ್ನೆಯಾಗಿದೆ. ಬಿ.ಎಲ್. ಸಂತೋಷ್‌ರನ್ನು(BL Santosh) ರಮೇಶ್ ಜಾರಕಿಹೊಳಿ(Ramesh Jarakiholi) ಭೇಟಿಯಾಗಿದ್ದಾರೆ. ಇದು ಲೋಕಸಭೆ ಚುನಾವಣೆ ತಯಾರಿ ಹೊಸ್ತಿಲಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಹುಕಾರ್ ಭೇಟಿ ಮುನ್ನ ಮಹಾಂತೇಶ್ ಕವಟಗಿಮಠ ಸಹ ಭೇಟಿ ಮಾಡಿದ್ದಾರೆ. ಬೆಳಗಾವಿ(Belagavi) ಲೋಕಸಭಾ ಟಿಕೆಟ್ ಮೇಲೆ ಕವಟಗಿಮಠ ಕಣ್ಣಿಟ್ಟಿದ್ದಾರೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನ ಮಾಡುತ್ತಿದ್ದಾರೆ. ಎಂಎಲ್ಸಿ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದ್ದು, ರಮೇಶ್ ಜಾರಕಿಹೊಳಿ ಯಾರ ಪರ ನಿಲ್ತಾರೆಂಬುದೇ ಕುತೂಹಲ ಮೂಡಿಸಿದೆ. ಅಲ್ಲದೇ ಸಾಹುಕಾರ್ ವಿರುದ್ಧ ಮೂಲ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more