Karnataka Politics ತಾಕತ್ ಇದ್ರೆ ನನ್ನನ್ನ ಅರೆಸ್ಟ್ ಮಾಡಲಿ ಅವನು? ಸಿಟಿ ರವಿಗೆ ಸವಾಲು

Karnataka Politics ತಾಕತ್ ಇದ್ರೆ ನನ್ನನ್ನ ಅರೆಸ್ಟ್ ಮಾಡಲಿ ಅವನು? ಸಿಟಿ ರವಿಗೆ ಸವಾಲು

Published : Dec 20, 2021, 06:37 PM IST

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಪುಂಡಾಟ ಮಿತಿಮೀರುತ್ತಿದ್ದು, ಅದರ ವಿರುದ್ಧ ಇಡೀ ಕರ್ನಾಟಕವೇ ಆಕ್ರೋಶ ವ್ಯಕ್ತಪಡಿಸಿದೆ.ಇದರ ಮಧ್ಯೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಜೋರಾಗಿದ್ದು, ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.  ಬಿಜೆಪಿ ನಾಯಕ ಸಿಟಿ ರವಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ಬೆಳಗಾವಿ, (ಡಿ.20): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಪುಂಡಾಟ ಮಿತಿಮೀರುತ್ತಿದ್ದು, ಅದರ ವಿರುದ್ಧ ಇಡೀ ಕರ್ನಾಟಕವೇ ಆಕ್ರೋಶ ವ್ಯಕ್ತಪಡಿಸಿದೆ.

Violence In Belagavi: ಜನರೇ MES ಬ್ಯಾನ್‌ ಮಾಡಿದ್ದಾರಂತೆ... ಆರಗ ಎಂಥಾ ಉತ್ತರ!

ಇದರ ಮಧ್ಯೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಜೋರಾಗಿದ್ದು, ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.  ಬಿಜೆಪಿ ನಾಯಕ ಸಿಟಿ ರವಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more