ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

Suvarna News   | Asianet News
Published : Nov 22, 2020, 11:30 AM IST

25 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಟಿಕೆಟ್‌ಗಾಗಿ ಲಾಬಿ ಆರಂಭ| ಕಮಲ ಪಾಳಯದಲ್ಲಿ ಬೆಳೆಯುತ್ತಲೇ ಇರುವ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ| ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮೇಲಿದೆ| 

ಬೆಳಗಾವಿ(ನ.22): ಕೇಂದ್ರ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಹೌದು, ಕಮಲ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. 

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಈಗಾಗಲೇ 25 ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿಯನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ವಹಿಸಲಾಗಿದೆ. ಅಂತಿಮವಾಗಿ ಯಾರಿಗೆ ಬಿಜೆಪಿ ಟಿಕೆಟ್‌ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?