ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

Published : Oct 22, 2023, 03:36 PM IST

ಬೆಳಗಾವಿ ಸಚಿವರಾದ ಸೈಲೆಂಟ್‌ ಸಾಹುಕಾರ ಸತೀಶ್‌ ಜಾರಕಿಹೊಳಿ, ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ರಾಜಕೀಯ ಫೈಟ್‌ ಶುರುವಾಗಿದೆ. 

ಬೆಳಗಾವಿ (ಅ.22): ರಾಜಕೀಯ ರಣರಂಗದಲ್ಲಿ ಭುಗಿಲೆದ್ದ ಆಂತರ್ಯುದ್ಧ.. ಕುಂದಾನಗರಿ ಮಂತ್ರಿಗಳ ಮಧ್ಯೆ ಮೌನಯುದ್ಧ..! ಸೈಲೆಂಟೇ ಅಸ್ತ್ರ ಅಂದ್ರು ಸತೀಶ್ ಜಾರಕಿಹೊಳಿ..!ಮೌನವಾಗಿದ್ದೇನೆ ಅಂದ್ರೆ ಅದು ನನ್ನ ವೀಕ್ನೆಸ್ ಅಲ್ಲ ಅಂದ್ರು ಲಕ್ಷ್ಮೀ ಹೆಬ್ಬಾಳ್ಕರ್. ಲಕ್ಷ್ಮೀ ಹೆಬ್ಭಾಳ್ಕರ್ ಗೆದ್ದಿರೋದು ಎರಡನೇ ಬಾರಿ, ನಾನು ಆರು ಬಾರಿ ಗೆದ್ದವನು ಅಂದಿದ್ದೇಕೆ ಜಾರಕಿಹೊಳಿ. ಸೈಲೆಂಟ್ ಸಾಹುಕಾರ ಜಾರಕಿಹೊಳಿಗೂ.. ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಏನಿದು ದುಷ್ಮನಿ..? ಅವತ್ತು ರಮೇಶ್, ಇವತ್ತು ಸತೀಶ್.. ಹೆಬ್ಬಾಳ್ಕರ್ ವಿರುದ್ಧವೇ ಗುಟುರು ಹಾಕೋದ್ಯಾಕೆ ಜಾರಕಿಹೊಳಿ ಬ್ರದರ್ಸ್..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕಾಂಗ್ರೆಸ್'ನ ಆಂತರ್ಯುದ್ಧವನ್ನು ಜಗಜ್ಜಾಹೀರು ಮಾಡಿದೆ ಬೆಳಗಾವಿ ರಾಜಕಾರಣದ ಕಿಚ್ಚು. ಒಂದ್ಕಡೆ ಜಾರಕಿಹೊಳಿ ಜ್ವಾಲೆ, ಮತ್ತೊಂದ್ಕಡೆ ಹೆಬ್ಬಾಳ್ಕರ್ ಖದರ್. ಇದ್ರ ಮಧ್ಯೆ ಡಿಕೆ ಶಿವಕುಮಾರ್. ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಜಾರಕಿಹೊಳಿಗೆ ನಂಬರ್ ಗೇಮ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ ಡಿಕೆಶಿ ಆಪ್ತ ಶಾಸಕ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ.. ಈ ಬೆಳಗಾವಿ ರಾಜಕಾರಣದ ಕಿಚ್ಚು ಆರೋದೇ ಇಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲೂ ಧಗಧಗಿಸ್ತಾ ಇರೋದು ಅದೇ ಕಿಚ್ಚು. ಅವತ್ತು ಗೋಕಾಕ್ ಸಾಹುಕಾರ Vs ಲಕ್ಷ್ಮೀ ಹೆಬ್ಬಾಳ್ಕರ್, ಇವತ್ತು ಸೈಲೆಂಟ್ ಸಾಹುಕಾರ್ Vs ಹೆಬ್ಭಾಳ್ಕರ್. ಈ ಜಿದ್ದಾಜಿದ್ದಿಯೀಗ ಮತ್ತೊಂದು ಹಂತ ತಲುಪಿದ್ದು,  ಡಿಕೆಶಿ ಆಪ್ತ ಶಾಸಕ ನಂಬರ್ ಗೇಮ್'ನಲ್ಲಿ ನಾವೇನು ಕಮ್ಮಿ ಇಲ್ಲ ಅಂತ ಸವಾಲ್ ಹಾಕಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಅವತ್ತು ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣ. ಈಗ ಕಾಂಗ್ರೆಸ್ ಸರ್ಕಾರಕ್ಕೂ ಕುಂದಾನಗರಿ ರಾಜಕೀಯವೇ ಮುಳುವಾಗುತ್ತಾ..? ಆ ಸುಳಿವು ಕೊಟ್ಟ ಬಿಜೆಪಿ ನಾಯಕರು ಹೇಳಿದ್ದೇನು..? 2019ರಲ್ಲಿ ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣದಿಂದ ಸಿಡಿದ ಕಿಡಿ. ಈಗ ಕುಂದಾನಗರಿ ರಾಜಕೀಯದಲ್ಲಿ ಹೊತ್ತಿರುವ ಕಿಡಿಯೇ ಕಾಂಗ್ರೆಸ್ ಸರ್ಕಾರಕ್ಕೂ ಮುಳುವಾಗುತ್ತಾ..? ರಾಜಕೀಯ ಅನ್ನೋದೇ ರಹಸ್ಯಗಳ ಅಕ್ಷಯಪಾತ್ರ. ಅಲ್ಲಿಂದ ಬಗೆದಷ್ಟೂ ರಹಸ್ಯಗಳು ಹೊರ ಬರ್ತಾನೇ ಇರುತ್ತವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more