ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

Suvarna News   | Asianet News
Published : Sep 13, 2021, 01:26 PM ISTUpdated : Sep 13, 2021, 01:27 PM IST

*  ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದ ಪಾಲಿಕೆ ಸದಸ್ಯರು 
*  ಬೆಳಗಾವಿ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿಗೆ ಮನವಿ
*  ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಕೃತಜ್ಞತೆ 
 

ಬೆಂಗಳೂರು(ಸೆ.13): ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿದ ನೂತನ ಸದಸ್ಯರು ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಬೆಳಗಾವಿ ನಗರದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವಿಯನ್ನ ಸಲ್ಲಿಸಿದ್ದಾರೆ. ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಪಾಲಿಕೆ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ್, ಅನಿಲ್‌ ಬೆನಕೆ ನೇತೃತ್ವದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!