ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

Suvarna News   | Asianet News
Published : Sep 13, 2021, 01:26 PM ISTUpdated : Sep 13, 2021, 01:27 PM IST

*  ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದ ಪಾಲಿಕೆ ಸದಸ್ಯರು 
*  ಬೆಳಗಾವಿ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿಗೆ ಮನವಿ
*  ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಕೃತಜ್ಞತೆ 
 

ಬೆಂಗಳೂರು(ಸೆ.13): ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿದ ನೂತನ ಸದಸ್ಯರು ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಬೆಳಗಾವಿ ನಗರದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವಿಯನ್ನ ಸಲ್ಲಿಸಿದ್ದಾರೆ. ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಪಾಲಿಕೆ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ್, ಅನಿಲ್‌ ಬೆನಕೆ ನೇತೃತ್ವದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!