ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

Suvarna News   | Asianet News
Published : Sep 13, 2021, 01:26 PM ISTUpdated : Sep 13, 2021, 01:27 PM IST

*  ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದ ಪಾಲಿಕೆ ಸದಸ್ಯರು 
*  ಬೆಳಗಾವಿ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿಗೆ ಮನವಿ
*  ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಕೃತಜ್ಞತೆ 
 

ಬೆಂಗಳೂರು(ಸೆ.13): ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿದ ನೂತನ ಸದಸ್ಯರು ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಬೆಳಗಾವಿ ನಗರದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವಿಯನ್ನ ಸಲ್ಲಿಸಿದ್ದಾರೆ. ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಪಾಲಿಕೆ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ್, ಅನಿಲ್‌ ಬೆನಕೆ ನೇತೃತ್ವದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!