ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

Published : Sep 13, 2021, 01:26 PM ISTUpdated : Sep 13, 2021, 01:27 PM IST

*  ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದ ಪಾಲಿಕೆ ಸದಸ್ಯರು 
*  ಬೆಳಗಾವಿ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿಗೆ ಮನವಿ
*  ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಕೃತಜ್ಞತೆ 
 

ಬೆಂಗಳೂರು(ಸೆ.13): ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿದ ನೂತನ ಸದಸ್ಯರು ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಬೆಳಗಾವಿ ನಗರದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವಿಯನ್ನ ಸಲ್ಲಿಸಿದ್ದಾರೆ. ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಪಾಲಿಕೆ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ್, ಅನಿಲ್‌ ಬೆನಕೆ ನೇತೃತ್ವದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!