ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

Published : Dec 19, 2022, 10:49 PM IST

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ, ಮತ್ತೆ ಸಂಕಷ್ಟ ಶುರು, 93 ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್, ಅಧಿವೇಶನದಲ್ಲಿ ಸಾವರ್ಕರ್ ಭಾವಚಿತ್ರ, ಕಾಂಗ್ರೆಸ್ ಪ್ರತಿಭಟನೆ ಸೇರಿಂತೆ ಇಂದಿನ ಇಡೀ ದಿನದ ಸುದ್ದಿ ಹೈಲೈಟ್ಸ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಳಗಾವಿ ಅಧಿವೇಶನದ ಮೊದಲ ದಿನ ಭಾರಿ ಕಾಂಗ್ರೆಸ್ ನಡೆ ಅಚ್ಚರಿ ಸ್ವತಃ ಬಿಜೆಪಿಗೆ ಅಚ್ಚರಿ ತರಿಸಿದೆ.  ಸದನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ ಮಾಡಿರುವ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌ನಿಂದ ತೀವ್ರ ಪ್ರತಿಭಟನೆ ನಿರೀಕ್ಷಿಸಿತ್ತು. ಆದರೆ ಸಿದ್ದರಾಮಯ್ಯ ವೀರ ಸಾವರ್ಕರ್ ಫೋಟೋಗೆ ನಮ್ಮ ತಕರಾರಿಲ್ಲ. ಇದ ಸಮಾಜ ಸುಧಾಕರು, ದಾರ್ಶನಿಕರ ಫೋಟೋ ಹಾಕಬೇಕಿತ್ತು. ಇದು ನಮ್ಮ ಬೇಡಿಕೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸಾವರ್ಕರ್ ಫೋಟೋ ಅಸ್ತ್ರದಿಂದ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ಸಾವರ್ಕರ್ ಫೋಟೋ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇತ್ತ ಡಿಕೆಶಿ ಬೆಂಬಲಿಗರು ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಿವಾದ ಕೆಣಕಿದ್ದಾರೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more