ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

Published : Dec 19, 2022, 10:49 PM IST

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ, ಮತ್ತೆ ಸಂಕಷ್ಟ ಶುರು, 93 ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್, ಅಧಿವೇಶನದಲ್ಲಿ ಸಾವರ್ಕರ್ ಭಾವಚಿತ್ರ, ಕಾಂಗ್ರೆಸ್ ಪ್ರತಿಭಟನೆ ಸೇರಿಂತೆ ಇಂದಿನ ಇಡೀ ದಿನದ ಸುದ್ದಿ ಹೈಲೈಟ್ಸ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಳಗಾವಿ ಅಧಿವೇಶನದ ಮೊದಲ ದಿನ ಭಾರಿ ಕಾಂಗ್ರೆಸ್ ನಡೆ ಅಚ್ಚರಿ ಸ್ವತಃ ಬಿಜೆಪಿಗೆ ಅಚ್ಚರಿ ತರಿಸಿದೆ.  ಸದನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ ಮಾಡಿರುವ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌ನಿಂದ ತೀವ್ರ ಪ್ರತಿಭಟನೆ ನಿರೀಕ್ಷಿಸಿತ್ತು. ಆದರೆ ಸಿದ್ದರಾಮಯ್ಯ ವೀರ ಸಾವರ್ಕರ್ ಫೋಟೋಗೆ ನಮ್ಮ ತಕರಾರಿಲ್ಲ. ಇದ ಸಮಾಜ ಸುಧಾಕರು, ದಾರ್ಶನಿಕರ ಫೋಟೋ ಹಾಕಬೇಕಿತ್ತು. ಇದು ನಮ್ಮ ಬೇಡಿಕೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸಾವರ್ಕರ್ ಫೋಟೋ ಅಸ್ತ್ರದಿಂದ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ಸಾವರ್ಕರ್ ಫೋಟೋ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇತ್ತ ಡಿಕೆಶಿ ಬೆಂಬಲಿಗರು ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಿವಾದ ಕೆಣಕಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more